ಶಿಷ್ಯರಲ್ಲಿ ಮತ್ತೊಬ್ಬನು ಮುಂದೆ ಬಂದು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸಲು ಸಮಯ ಕೊಡಿ,” ಎಂದು ಕೇಳಿದನು.