ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.