ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”