ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.