ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.