ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು.