ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.