ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.
Go to Home Page