ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ.