ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.