kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

26ನೇ ಅಧ್ಯಾಯ

,
ವಚನ   26

ಅಗ್ರಿಪ್ಪರಾಜರಿಗೆ ಈ ವಿಷಯಗಳು ತಿಳಿದೇ ಇವೆ. ಆದ್ದರಿಂದ ನಾನು ಅವರ ಮುಂದೆ ಧೈರ್ಯದಿಂದ ಮಾತನಾಡುತ್ತಿದ್ದೇನೆ. ನಾನು ಹೇಳಿದವುಗಳಲ್ಲಿ ಒಂದಾದರೂ ಅವರಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ. ಏಕೆಂದರೆ, ಇದು ಯಾವುದೋ ಒಂದು ಅಜ್ಞಾತ ಮೂಲೆಯಲ್ಲಿ ನಡೆದ ಕಾರ್ಯವಲ್ಲ.

Go to Home Page