ಅದಕ್ಕೆ ಅವರು, “ನಿನ್ನ ವಿಷಯವಾಗಿ ಜುದೇಯದಿಂದ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರು ಯಾರೂ ಏನನ್ನೂ ವರದಿಮಾಡಿಲ್ಲ. ಯಾವ ದೋಷಾರೋಪಣೆಯನ್ನೂ ತಂದಿಲ್ಲ.