ಹೀಗಿರಲಾಗಿ, ಕಡಿದುಹಾಕಿದ ರೆಂಬೆಗಳಂತಿರುವ ಇಸ್ರಯೇಲರನ್ನು ಕಡೆಗಣಿಸುತ್ತಾ ಹೆಮ್ಮೆಪಡಬೇಡ. ಹೆಮ್ಮೆಪಟ್ಟರೂ ನೀನು ಕೇವಲ ರೆಂಬೆ ಮಾತ್ರ. ಬೇರಿಗೆ ಆಧಾರ ನೀನಲ್ಲ. ನಿನಗೆ ಆಧಾರ ಬೇರು ಎಂಬುದನ್ನು ನೆನಪಿನಲ್ಲಿಡು.