ಧರ್ಮಸಭೆಗೆ ಸೇರದೆ ಇರುವವರ ಬಗ್ಗೆ ತೀರ್ಪುಮಾಡುವುದು ನನ್ನ ಕೆಲಸವಲ್ಲ. ಅವರನ್ನು ಕುರಿತು ದೇವರೇ ತೀರ್ಪುನೀಡುವರು. ನೀವು ತೀರ್ಪುಮಾಡಬೇಕಾದುದು ಧರ್ಮಸಭೆಗೆ ಸೇರಿದವರನ್ನು ಕುರಿತು ದುರುಳನನ್ನು ನಿಮ್ಮಿಂದ ದೂರತಳ್ಳಿರಿ.