ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.