ಅರಸ ಅಹಾಜನು, ತನ್ನ ಆಳ್ವಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ಮತ್ತೆ ತಂದು ಇಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಸರ್ವೇಶ್ವರನ ಬಲಿಪೀಠದ ಮುಂದಿರುತ್ತವೆ,” ಎಂದು ವರದಿಮಾಡಿದರು.