kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

36ನೇ ಅಧ್ಯಾಯ

,
ವಚನ   17

ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.

Go to Home Page