kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

15ನೇ ಅಧ್ಯಾಯ

,
ವಚನ   19

ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.

Go to Home Page