“ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”