kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

34ನೇ ಅಧ್ಯಾಯ

,
ವಚನ   34

ಸರ್ವೇಶ್ವರನ ಸಂಗಡ ಮಾತಾಡಬೇಕೆಂದು ಅವರ ಸನ್ನಿಧಿಗೆ ಹೋಗುವಾಗಲೆಲ್ಲ ಅಲ್ಲಿಂದ ಹೊರಗೆ ಬರುವ ತನಕ ಅವನು ಆ ಮುಸುಕನ್ನು ತೆಗೆದಿಡುತ್ತಿದ್ದನು. ಹೊರಗೆ ಬಂದಾಗ ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸುತ್ತಿದ್ದನು.

Go to Home Page