ಪೂರ್ವಕಲ್ಪಿತ ಯಾವ ದ್ವೇಷವೂ ಇಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ನಗರಗಳನ್ನು ನೇಮಿಸಿದನು.