ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.
Go to Home Page