ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”