ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.