kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

18ನೇ ಅಧ್ಯಾಯ

,
ವಚನ   25

ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ಸಿಟ್ಟಿನವರು. ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಡುವಿರಿ. ಆದುದರಿಂದ ಬಾಯಿಮುಚ್ಚಿಕೊಂಡು ಹೋಗಿ,” ಎಂದು ಹೇಳಿ ಮುಂದೆ ನಡೆದರು.

Go to Home Page