ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.