ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.