ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.