“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;