Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಮೀಕ

,

7ನೇ ಅಧ್ಯಾಯ

,
വാക്യം   1

ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.

Go to Home Page