ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.