ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.