ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”