ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.