ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.