kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

31ನೇ ಅಧ್ಯಾಯ

,
ವಚನ   32

ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.

Go to Home Page