kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

25ನೇ ಅಧ್ಯಾಯ

,
ವಚನ   1

“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.

Go to Home Page