kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

29ನೇ ಅಧ್ಯಾಯ

,
ವಚನ   23

ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.

Go to Home Page