ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ಇಸ್ರಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.