ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.