kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

14ನೇ ಅಧ್ಯಾಯ

,
ವಚನ   4

ಫಿಲಿಷ್ಟಿಯರ ದಂಡನೆಗೆ ಕಾರಣವನ್ನು ಹುಡುಕುತ್ತಿದ್ದ ಸರ್ವೇಶ್ವರನ ಪ್ರೇರಣೆಯಿಂದಲೇ ಇದೆಲ್ಲ ಸಂಭವಿಸಿತೆಂದು ಅವನ ತಂದೆತಾಯಿಗಳಿಗೆ ಗೊತ್ತಾಗಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.

Go to Home Page