kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

6ನೇ ಅಧ್ಯಾಯ

,
ವಚನ   3

ಮರುತ್ತರವಾಗಿ ಅವರು, “ಇಸ್ರಯೇಲ್ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ನಿಮ್ಮ ಪಾಪಕ್ಕಾಗಿ ಪ್ರಾಯಶ್ಚಿತ್ತ ದ್ರವ್ಯದೊಡನೆ ಕಳುಹಿಸಬೇಕು. ಆಗ ಮಾತ್ರ ನೀವು ಗುಣಹೊಂದುವಿರಿ; ಅಲ್ಲದೆ ಅವರ ದೇವರ ಶಿಕ್ಷಾಹಸ್ತ ನಿಮ್ಮನ್ನು ಬಾಧಿಸುತ್ತಿದ್ದುದಕ್ಕೆ ಕಾರಣ ಗೊತ್ತಾಗುವುದು,” ಎಂದು ಹೇಳಿದರು.

Go to Home Page