ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ರಾಜರ ಅಧೀನದಲ್ಲಿದ್ದ ಎಲ್ಲ ಪುಟ್ಟ ಗ್ರಾಮಗಳ ಹಾಗು ಕೋಟೆಪೇಟೆಗಳ ಸಂಖ್ಯೆಗೆ ಸರಿಯಾಗಿದ್ದವು. ಸರ್ವೇಶ್ವರನ ಮಂಜೂಷವನ್ನು ಇಡಲಾಗಿದ್ದ ಆ ದೊಡ್ಡ ಕಲ್ಲು ಇಂದಿನವರೆಗೂ ಬೇತ್ ಷೆಮೆಷಿನ ಯೆಹೋಶುವಿನ ಹೊಲದಲ್ಲಿ ಸಾಕ್ಷಿಯಾಗಿ ನಿಂತಿದೆ.