ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)
Go to Home Page