ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.