ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.
Go to Home Page