ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು.