kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

18ನೇ ಅಧ್ಯಾಯ

,
ವಚನ   10

ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.

Go to Home Page