kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

28ನೇ ಅಧ್ಯಾಯ

,
ವಚನ   15

ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.

Go to Home Page