ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಜುದೇಯದ ಎಲ್ಲ ಪಟ್ಟಣಗಳಲ್ಲೂ ಪೂಜಾಸ್ಥಳಗಳನ್ನು ನಿರ್ಮಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ರೇಗಿಸಿದನು.